ಬೆಂಗಳೂರು, ಜೂನ್ 11: ರಾಜ್ಯ ರಾಜಕೀಯದಲ್ಲಿ ಸಾಮಾಜಿಕ ಆರ್ಥಿಕ ಸಮೀಕ್ಷೆಯ ಜಾತಿ ಗಣತಿ ವರದಿ ಕಿಚ್ಚುಹೊತ್ತಿಸಿದ್ದ ವರದಿಯಾಗಿದೆ. ಜಾತಿಗಣತಿ ವರದಿ ಕುರಿತು ಕರ್ನಾಟಕ ಸರ್ಕಾರವು ಇದೀಗ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಜಾತಿಗಣತಿ ವರದಿಗೆ ಬ್ರೇಕ್ ಹಾಕಲು ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದ್ದು, ಮರು ಸರ್ವೇ ಮಾಡುವಂತೆ ಕೈ ನಾಯಕರಿಗೆ ಹೈಕಮಾಂಡ್ ತಿಳಿಸಿದೆ. ಸದ್ಯ ಈ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಆರ್ ಅಶೋಕ್ ಅವರು ಕನ್ನಡಿಗರ ಪ್ರಶ್ನೆಗಳನ್ನು ಮುಖ್ಯಮಂತ್ರು ಸಿದ್ದರಾಮಯ್ಯ ಅವರಿಗೆ ಕೇಳಿದ್ದಾರೆ.
No comments:
Post a Comment